News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

136

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…