ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

133

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…