ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…