News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

50

ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು.

ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ.

ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ. ಒಂದು ವೇಳೆ ದೊರೆತರೂ ಮೊಟ್ಟೆಯ ಹಳದಿ ಭಾಗದಿಂದ ಸ್ವಲ್ಪ ದೊರೆಯುತ್ತದೆ. ಆದರೆ ಬಿಸಿಲಿನಿಂದ ಇದು ಚೆನ್ನಾಗಿ ದೊರೆಯುತ್ತದೆ.

ಅತಿ ನೇರಳೆ  ಕಿರಣ `ಬಿ’ ಕಿರಣಗಳು ನಮ್ಮ ಚರ್ಮದ ಮೇಲೆ ಬೀಳುವಂತೆ ನೋಡಿಕೊಳ್ಳಬೇಕಷ್ಟೆ. ಈ ಅಲ್ಟ್ರಾ ವಯಲೆಟ್ ರೇಸ್ ಅಂದರೆ ಅತಿ ನೇರಳೆ  ಕಿರಣ  ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೂ ಇರುತ್ತವೆ. ಆಗ ಬಿಸಿಲು ಮೈ ಮೇಲೆ ಬೀಳುವಂತೆ ನೋಡಿಕೊಂಡರೆ ಒಳ್ಳೆಯದು. ಆಗ ಚರ್ಮಕ್ಕೆ ಸನ್ ಸ್ಕ್ರೀನ್ ಲೋಷನ್ ಬಳಸಬಾರದು.

ಚರ್ಮದ ಸತ್ವದಿಂದ ಐದರಿಂದ ಏಳು ನಿಮಿಷಗಳವರೆಗೆ ಬಿಸಿಲಿನಲ್ಲಿ ನಿಲ್ಲಬೇಕೆಂದು ವೈದ್ಯರು ಹೇಳುತ್ತಾರೆ. ಮುಖ್ಯವಾಗಿ ಈ ಕಿರಣಗಳು ಮುಖ, ಕತ್ತು, ಕಾಲು, ಕೈಗಳ ಮೇಲೆ ಬೀಳುವ ಹಾಗೆ ನೋಡಿಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಸಿನಿಮಾ

    ವಿಶ್ವದ ಎಲ್ಲಾ ಕನ್ನಡಿಗರಿಗೆ ಮನರಂಜನೆ ನೀಡುತ್ತಿದ್ದ “ಮಜಾ ಟಾಕೀಸ್”ಬಂದ್ ಆಗಲಿದೆಯಾ?ಇದು ನಿಜನಾ?ತಿಳಿಯಲು ಈ ಲೇಖನ ಓದಿ…

    ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.