ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು.
ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ.
ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ. ಒಂದು ವೇಳೆ ದೊರೆತರೂ ಮೊಟ್ಟೆಯ ಹಳದಿ ಭಾಗದಿಂದ ಸ್ವಲ್ಪ ದೊರೆಯುತ್ತದೆ. ಆದರೆ ಬಿಸಿಲಿನಿಂದ ಇದು ಚೆನ್ನಾಗಿ ದೊರೆಯುತ್ತದೆ.
ಅತಿ ನೇರಳೆ ಕಿರಣ `ಬಿ’ ಕಿರಣಗಳು ನಮ್ಮ ಚರ್ಮದ ಮೇಲೆ ಬೀಳುವಂತೆ ನೋಡಿಕೊಳ್ಳಬೇಕಷ್ಟೆ. ಈ ಅಲ್ಟ್ರಾ ವಯಲೆಟ್ ರೇಸ್ ಅಂದರೆ ಅತಿ ನೇರಳೆ ಕಿರಣ ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೂ ಇರುತ್ತವೆ. ಆಗ ಬಿಸಿಲು ಮೈ ಮೇಲೆ ಬೀಳುವಂತೆ ನೋಡಿಕೊಂಡರೆ ಒಳ್ಳೆಯದು. ಆಗ ಚರ್ಮಕ್ಕೆ ಸನ್ ಸ್ಕ್ರೀನ್ ಲೋಷನ್ ಬಳಸಬಾರದು.
ಚರ್ಮದ ಸತ್ವದಿಂದ ಐದರಿಂದ ಏಳು ನಿಮಿಷಗಳವರೆಗೆ ಬಿಸಿಲಿನಲ್ಲಿ ನಿಲ್ಲಬೇಕೆಂದು ವೈದ್ಯರು ಹೇಳುತ್ತಾರೆ. ಮುಖ್ಯವಾಗಿ ಈ ಕಿರಣಗಳು ಮುಖ, ಕತ್ತು, ಕಾಲು, ಕೈಗಳ ಮೇಲೆ ಬೀಳುವ ಹಾಗೆ ನೋಡಿಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…