ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.

‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.

ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.