ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.

‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.

ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….