ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ ಕಿಚನ್ ಹಾಗೂ ಈಟ್ವೆಲ್ ಎಂಬ ಹೋಟೆಲ್ ಅಲ್ಲಿ ವರ್ಷಗಟ್ಟಲೇ ಪೇಂಟ್ ಬಳಿಯದ ಗೋಡೆ, ಸಿಕ್ಕಸಿಕ್ಕ ಕಡೆ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರೋ ಪಾತ್ರೆ ಪಗಡೆ, ಕೊಳಚೆ ನೀರಿನ ನಡುವೆ ಹರಿದಾಡ್ತಿರೋ ಜಿರಳೆ, ಹುಳಹುಪ್ಪಟೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿಯೇ ನೀವು ಆರ್ಡರ್ ಮಾಡೋ ವೈರೆಟಿ ವೈರೆಟಿ ಫುಡ್ ತಯಾರಾಗುತ್ತದೆ.

ಅನರ್ವ್ ಎಂಬವರು ಆನ್ಲೈನ್ ಮೂಲಕ ಇಲ್ಲಿಯ ಊಟವನ್ನು ಆರ್ಡರ್ ಮಾಡಿದ್ದರು. ಕೈ ಬಂದ ಪಾರ್ಸೆಲ್ ತೆಗೆದಾಗ ಅನರ್ವರಿಗೆ ಜಿರಳೆ ಕಾಣಿಸಿಕೊಂಡಿದೆ. ಕರಾವಳಿ ಕಿಚ್ಚನ್ ಹೆಸರಿನ ಹೋಟೆಲ್ನಿಂದ ತರಿಸಿದ್ದ ಕೊಳಕು ಆಹಾರ ಹಿಡಿದು ಹೋಟೆಲ್ ನತ್ತ ಹೆಜ್ಜೆ ಹಾಕಿದ್ದರು. ತಮ್ಮ ಹಣವನ್ನ ವಾಪಾಸ್ಸು ನೀಡುವಂತೆ ಕೇಳಿ ಹೋಟೆಲ್ ಅಡುಗೆ ಕೋಣೆ ಒಳಗೆ ಹೋದಾಗ ಅನರ್ವ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಕೊಳಕಿನಲ್ಲೇ ಕೊಳಕು ಕೈಯ ಅಡುಗೆ ಭಟ್ಟ ಅಲ್ಲಿಲ್ಲಿ ಮುಟ್ಕೊಂಡು ಪರೋಟದ ಉಂಡೆಯನ್ನ ಕಟ್ಟುತ್ತಿದ್ದ ಎಂದು ಅನರ್ವ್ ಅವರು ಹೇಳಿದ್ದಾರೆ.

ಅದಲ್ಲದೆ ವಸಂತನಗರದಲ್ಲಿರುವ ಪ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿಯ ತಡ್ಕವಾಲಾ ಕಿಚನ್ನಲ್ಲಿ ಸ್ವಚ್ಛತೆ ಅನ್ನೋದೆ ಇಲ್ಲ. ಫ್ರಿಜ್ನಲ್ಲಿ ಹೆಪ್ಪುಗಟ್ಟಿರುವ ಮಟನ್, ಚಿಕನ್ ಪೀಸ್ಗಳು, ಟಾಯ್ಲೆಟ್ ರೂಮಿನಲ್ಲಿ ಕಬಾಬ್ ಹಾಗೂ ರೈಸ್ ಬೇಯಿಸುವ ಕಡಾಯಿಗಳು ಹಾಗೂ ಕೊಳೆತ ಸ್ಥಿತಿಯಲ್ಲಿರುವ ಸೊಪ್ಪು ಪದಾರ್ಥಗಳು ಕಂಡು ಬಂದಿವೆ. ಫ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿ ಮೂಲಕ ನಗರದ ಮಾರತಹಳ್ಳಿ, ಹೆಚ್ಎಸ್ಆರ್ ಲೇಔಟ್, ಬೊಮ್ಮನಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಕೆಂಗೇರಿ ಸೇರಿ20 ರಿಂದ 25 ಹೋಟೆಲ್ಗಳನ್ನ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಆನ್ಲೈನ್ ಫುಡ್ ಡೆಲಿವರಿಯ ಹೆಸರಲ್ಲಿ ಹೋಟೆಲ್ ಮಾಲೀಕರು ಸ್ವಚ್ಛತೆಯನ್ನೇ ಮರೆತಿದ್ದಾರೆ. ನೇಪಾಳಿ, ಬೆಂಗಾಳಿ ಹುಡುಗರನ್ನು ಕೆಲಸಕ್ಕೆ ಇಟ್ಟುಕೊಂಡು ಡರ್ಟಿ ಕಿಚನ್ಗಳಿಂದ ಫುಡ್ ಡಿಸ್ಟ್ರೂಬ್ಯೂಟ್ ಮಾಡುತ್ತಿದ್ದಾರೆ. ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದೆಗೆ ಕ್ಯಾರೇ ಅಂತಿಲ್ಲ. ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲ್ಗಳಿಗೆ ಬಿಬಿಎಂಪಿಯ ಆಹಾರ ಇಲಾಖೆ ಅಧಿಕಾರಿಗಳು ಹೇಗೆ ಲೈಸನ್ಸ್ ನ್ನು ರಿನಿವಲ್ ಮಾಡಿಕೊಟ್ಟರು ಅನ್ನೋ ಪ್ರಶ್ನೆ ಕಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…