ಸುದ್ದಿ

ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

54

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ

 ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತ ಸಾರಥಿ ಚಿತ್ರ ಬಿಡುಗಡೆಯಾಗಿ 8 ವರ್ಷಗಳಾಗಿದ್ದು, ಈ ಬಗ್ಗೆ ದರ್ಶನ್ ಅವರು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. “ಇಂದಿಗೆ ಕನ್ನಡದ ಅಪೂರ್ವ ಮೈಲಿಗಲ್ಲಿನ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ – ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಶನ್‍ನ ಮೆಗಾ ಬ್ಲಾಕ್‍ಬಸ್ಟರ್ `ಸಾರಥಿ’ ಬಿಡುಗಡೆಯಾಗಿ ಸರಿಯಾಗಿ 8 ವರ್ಷಗಳು ತುಂಬಿವೆ. ಮತ್ತೆ ಈ ಸೂಪರ್ ಕಾಂಬಿನೇಶನ್ ಅನ್ನು ನೋಡಲು ಕಾತುರದಲ್ಲಿರುವ ಕನ್ನಡ ಜನತೆ” ಎಂದು ಟ್ವೀಟ್ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…