ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ.

ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ ಬ್ಯಾಂಕ್ ಬಾಗಿಲು ಮುಚ್ಚಲಿದೆ.

ಇನ್ನು ಅಕ್ಟೋಬರ್ 12 ಎರಡನೇ ಶನಿವಾರ. ಹಾಗಾಗಿ ರಜೆ. ಅಕ್ಟೋಬರ್ 13 ಭಾನುವಾರ. ಅಕ್ಟೋಬರ್ 20 ಮತ್ತೆ ಭಾನುವಾರ. ನಾಲ್ಕನೇ ಶನಿವಾರ ಹಾಗೂ ಭಾನುವಾರ ಅಕ್ಟೋಬರ್ 26 ಮತ್ತು 27ಕ್ಕೆ ಬಂದಿದೆ. ಹಾಗಾಗಿ ಮತ್ತೆರಡು ದಿನ ಬ್ಯಾಂಕ್ ರಜೆ.

ಅದೇ ದಿನ ದೀಪಾವಳಿ ಬಂದಿರುವ ಕಾರಣ ಅದಕ್ಕೆ ವಿಶೇಷ ರಜೆಯಿಲ್ಲ. ಆದರೆ, ಕೆಲವು ರಾಜ್ಯಗಳಲ್ಲಿ ಗೋವರ್ದನ ಪೂಜೆಗೆಂದು ಅಕ್ಟೋಬರ್ 28 ರಂದು ರಜೆ ಇದೆ. ಅಕ್ಟೋಬರ್ 29 ರಂದು ಬಲಿಪಾಡ್ಯಮಿ ಇರುವ ಕಾರಣ ಕೆಲ ರಾಜ್ಯಗಳ ಬ್ಯಾಂಕ್ ಬಂದ್ ಆಗಿರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…