ಸುದ್ದಿ

ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

60

ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ.

ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ ವಾಟ್ಸಾಪ್​ ಹೊಸ ವರ್ಷದಿಂದ ತನ್ನ ಕೆಲ ಗ್ರಾಹಕರಿಗೆ ಶಾಕ್​ ನೀಡಲು ಮುಂದಾಗಿದೆ.

ಫೆಬ್ರವರಿ 1, 2020ರ ನಂತರ ಆಂಡ್ರಾಯ್ಡ್ ಆವೃತ್ತಿ 2.3.7 ಮತ್ತು ಅದಕ್ಕಿಂತ ಹಿಂದಿನ ಆವೃತ್ತಿ ಬಳಕೆದಾರರು ಹಾಗೂ ಐಒಎಸ್ 8 ಮತ್ತು ಅದಕ್ಕಿಂತಲೂ ಹಳೆಯ ಆವೃತ್ತಿ ಓಎಸ್ ಬಳಕೆದಾರರು ಬಳಸುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸ್ಆಪ್ ಸೇವೆ ಶೀಘ್ರವೇ ಸ್ಥಗಿತಗೊಳ್ಳುತ್ತಿದೆ.

ದೀರ್ಘಕಾಲದವರೆಗೆ ಹೊಸ ಆಂಡ್ರಾಯ್ಸ್ ಆಪರೇಟಿಂಗ್ ಆವೃತ್ತಿಗೆ ಅಪ್‌ಗ್ರೇಡ್ ಮಾಡದ ಸ್ಮಾರ್ಟ್‌ಫೋನ್ ಬಳಕೆದಾರರಿಗೂ ಹಾಗೂ ಪ್ರಸ್ತುತ ಐಒಎಸ್ 8 ಬಳಸುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸ್ಆಪ್ ತನ್ನ ಕೆಲಸವನ್ನು ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದು ಈ ಮೇಲಿನ ಮೊಬೈಲ್‌ಗಳಿಗೆ ಜೂನ್‌ ಅಂತ್ಯದಿಂದ ಸರ್ವಿಸ್‌ ಸ್ಥಗಿತಗೊಳ್ಳುತ್ತದೆ ಎಂದು ವಾಟ್ಸಾಪ್‌ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…