inspirational

ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

122

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.

 ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ.

ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು ಅಪರೂಪದ ಪ್ರಕರಣವಾಗಿದೆ. ವಿಶ್ವದ ಕೆಲವೇ ವ್ಯಕ್ತಿಗಳ ದೇಹವು ಈ ರೀತಿ ರಚನೆಯಾಗಿರುತ್ತದೆ.

‘ಸೈಟಸ್‌ ಇನ್‌ವರ್ಸಸ್‌’ ಇದ್ದರೂ ಕೂಡಾ ವ್ಯಕ್ತಿಯ ಅಂಗಾಂಗಗಳ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲಎಂದು ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…