ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆಬೇಡಿಕೆ ಇದ್ದೇ ಇದೆ.

ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತಸಿಗಲಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿನೌಕರರಿಗೆ ಲಾಭ ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್,ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA)ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ 7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರುಸಿಗಲಿದೆ.
ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ ಕನಿಷ್ಟ ವೇತನವನ್ನು18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನುಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ.7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ1.1 ಕೋಟಿ ಮಂದಿಗೆ ಲಾಭವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.