ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ.
ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು.
ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ.
ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು. ಮಕ್ಕಳು ಇದನ್ನು ಸೇವಿಸಲೇಬಾರದು. ಒಂದೆರಡು ಬೀಜಗಳಿಂದ ಅಷ್ಟು ಪರಿಣಾಮ ಇಲ್ಲದಿದ್ದರೂ ಬಾಯಿಗೆ ಸಿಕ್ಕ ತಕ್ಷಣ ಆಪಲ್ ಬೀಜಗಳನ್ನು ಉಗಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.