ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ.

195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ.

ಮೂರು ಫ್ಲೇವರ್ ಗಳ ಕ್ಯಾಪ್ಸೂಲ್ ಗಳಿದ್ದು, ಮದ್ಯಪ್ರಿಯರು ತಮಗಿಷ್ಟವಾದ ಕ್ಯಾಪ್ಸೂಲ್ ಅನ್ನು ಪಡೆದ ಅದನ್ನು ನುಂಗಿದರೆ ಸಾಕು ಎನ್ನುತ್ತದೆ ಕಂಪನಿ.

ಆದರೆ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ. ಹಲವಾರು ಮಂದಿ, ಸ್ಕಾಟ್ಲೆಂಡ್ ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದ್ದರೆ, ಮತ್ತೆ ಕೆಲವು, ದೇಶದಲ್ಲಿ ಏನು ನಡೆಯುತ್ತಿದೆ. ಇಂತಹ ಗೊಂದಲಕಾರಿ ಉತ್ಪನ್ನಗಳನ್ನು ಪರಿಚಯಿಸಿರುವ ಕಂಪನಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.