ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.
ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.
ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.
ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…