ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.
ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.
ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.
ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…