ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.
ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು ಹೊಳಪಿನಿಂದ ಕೂಡಿರುತ್ತದೆ. ಇದರಿಂದ ಚರ್ಮದಲ್ಲಿರುವ ನಿರ್ಜೀವ ಕೋಶಗಳು ನಿರ್ನಾಮವಾಗುತ್ತದೆ.
ಸೋಂಕು ನಿವಾರಕ: ತ್ವಚೆಯ ಮೇಲೆ ಉಂಟಾಗುವ ತುರಿಕೆ, ಉರಿ, ಗಾಯ ಮತ್ತು ಅಲರ್ಜಿಗಳ ವಿರುದ್ಧ ನೆಲ್ಲಿಕಾಯಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದರೆ ನೆಲ್ಲಿಕಾಯಿಯ ನೀರನ್ನು ಹಚ್ಚಿದರೆ ಸಮಸ್ಯೆಗೆ ಪರಿಹಾರ ಕಾಣಬಹುದು.
ಬ್ಲಾಕ್ ಹೆಡ್ ಮತ್ತು ವೈಟ್ ಹೆಡ್ ನಿವಾರಣೆ: ತ್ವಚೆಯನ್ನು ಕಾಂತಿಯುತವನ್ನಾಗಿಸಲು ನೆಲ್ಲಿಕಾಯಿ ಮುಖ್ಯ ಪಾತ್ರವಹಿಸುತ್ತದೆ. ಇದರ ನೀರಿನಿಂದ ದಿನನಿತ್ಯ ತ್ವಚೆಯನ್ನು ಸ್ವಚ್ಚ್ಚಗೊಳಿಸುತ್ತಿದ್ದರೆ ತ್ವಚೆಯ ರಂಧ್ರಗಳಲ್ಲಿರುವ ಬ್ಲಾಕ್ ಹೆಡ್(ಕೊಳೆ) ಅಥವಾ ವೈಡ್ ಹೆಡ್ಗಳನ್ನು ತುಂಬಾ ಸುಲಭವಾಗಿ ಹೋಗಲಾಡಿಸಬಹುದು.
ಕಾಂತಿಯುತ ತ್ವಚೆ: ಸೂರ್ಯನ ಯುವಿ ಕಿರಣ ಮತ್ತು ಧೂಳಿನಿಂದ ಕೂಡಿದ ಗಾಳಿ ಮತ್ತು ಇನ್ನಿತರ ಕಾರಣಗಳಿಂದ ತ್ವಚೆಯ ಆರೋಗ್ಯವು ಹಾಳಾಗುತ್ತದೆ. ಇಂತಹ ಸಮಸ್ಯೆಗಳಿಗೆ ನೆಲ್ಲಿಕಾಯಿ ನೀರಿನಿಂದ ಪರಿಹಾರ ಕಾಣಬಹುದು. ತ್ವಚೆಯನ್ನು ನೆಲ್ಲಿಕಾಯಿ ನೀರಿನಿಂದ ಶುದ್ಧಗೊಳಿಸುವುದರಿಂದ ತ್ವಚೆಯ ತೇವಾಂಶ ಹೆಚ್ಚಾಗಿ ಕಾಂತಿಯುತವಾಗುತ್ತದೆ.
ತಲೆ ಹೊಟ್ಟು ನಿವಾರಕ: ಸ್ನಾನ ಮಾಡುವ ಅರ್ಧ ಗಂಟೆ ಮುಂಚಿತವಾಗಿ ನೆಲ್ಲಿಕಾಯಿ ನೀರನ್ನು ತಲೆಗೆ ಹಚ್ಚಿಕೊಳ್ಳಬೇಕು. ಇದಾದ ಬಳಿಕ ಸ್ನಾನ ಮಾಡುವುದರಿಂದ ತಲೆ ಹೊಟ್ಟಿನ ಸಮಸ್ಯೆಯನ್ನು ಹೋಗಲಾಡಿಸಬಹುದು.
ಸುಕ್ಕು ಗಟ್ಟುವಿಕೆ ತಡೆಯುವುದು: ನೆಲ್ಲಿಕಾಯಿ ನೀರಿನಿಂದ ತ್ವಚೆಯನ್ನು ಆರೈಕೆ ಮಾಡುತ್ತಿದ್ದರೆ ಚರ್ಮದಲ್ಲಿ ಪೋಷಕಾಂಶಗಳು ವೃದ್ಧಿಸುತ್ತದೆ. ಇದರಿಂದ ತ್ವಚೆಯು ಹೊಳಪಿನಿಂದ ಕೂಡಿರುವುದಲ್ಲದೇ ಚರ್ಮ ಸುಕ್ಕುಗಟ್ಟುವನ್ನು ತಡೆಯಬಹುದು. ಇದರಿಂದ ವಯಸ್ಸಾಗಿರುವಂತೆ ಕಾಣುವುದನ್ನು ಸಾಧ್ಯವಾದಷ್ಟು ವಿಳಂಬಗೊಳಿಸಬಹುದು.
ಉತ್ತಮ ಕೇಶರಾಶಿ: ಕೂದಲಿಗೆ ನೆಲ್ಲಿಕಾಯಿ ನೀರನ್ನು ಲೇಪನ ಮಾಡುವುದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ. ಹೀಗೆ ಪ್ರತಿನಿತ್ಯ ಮಾಡುವುದರಿಂದ ಕೂದಲು ಬಲಿಷ್ಠಗೊಂಡು ಕೂದಲು ಉದುರುವಿಕೆಯ ಸಮಸ್ಯೆಗೆ ಪರಿಹಾರ ಕಾಣಬಹುದು. ಹಾಗೆಯೇ ಕಾಂತಿಯುತ ಕೇಶರಾಶಿಯನ್ನು ತಮ್ಮದಾಗಿಸಿಕೊಳ್ಳಬಹದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…