ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.
ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.
ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.
ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…