ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3 ಸಿನಿಮಾ ಬಗ್ಗೆಯೂ ಭರ್ಜರಿ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿಕಿಚ್ಚ ಸುದೀಪ್ ಖಳನಟರಾಗಿ ನಟಿಸಿದ್ದು, ಸ್ವತಃ ಅವರೇ ತಮ್ಮ ಪಾತ್ರಕ್ಕೆ ಡಬ್ ಮಾಡಲಿದ್ದಾರೆ. ಹಾಗಾಗಿ ಕನ್ನಡದ ಪ್ರೇಕ್ಷಕರು ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ದಸರಾ ಹಬ್ಬದ ದಿನದಂದು ಈ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಸುದೀಪ್ ಇರುವಂಥ ಸಿನಿಮಾದ ಹೊಸ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಪೋಸ್ಟರ್ ಅನ್ನುವ ಸ್ವತಃ ಸುದೀಪ್ ಟ್ವಿಟ್ ಮಾಡಿ, ಅಭಿಮಾನಿಗಳ ಜತೆ ಚಿತ್ರದ ಕುರಿತಾಗಿ ಹಲವು ಅಂಶಗಳನ್ನು ಹಂಚಿಕೊಂಡಿದ್ದಾರೆ.

ಈ ಟ್ವಿಟ್ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್, ‘ಹೀರೋ ಜತೆ ಹೋರಾಡುವ ಮಾತೇ ಇಲ್ಲ. ಏಕೆಂದರೆ ವಿಲನ್ಗೆ ನಾಯಕನ ಮೇಲೆ ಎಲ್ಲಿಲ್ಲದ ಪ್ರೀತಿ. ನಿಮ್ಮ ಜೊತೆಗಿನ ಕೆಲಸ ಮತ್ತು ಹಂಚಿಕೊಂಡಿರುವ ಪ್ರೀತಿ ಯಾವತ್ತಿಗೂ ಶಾಶ್ವತ. ಅದು ಅಮೂಲ್ಯವಾದ ಕ್ಷಣ’ ಎಂದಿದ್ದಾರೆ. ಪ್ರಭುದೇವ ನಿರ್ದೇಶನದಲ್ಲಿಈ ಸಿನಿಮಾ ಮೂಡಿ ಬಂದಿದೆ. ಕನ್ನಡದಲ್ಲಿಮಾತ್ರವಲ್ಲ, ತಮಿಳು, ತೆಲುಗು, ಹಿಂದಿ ಮತ್ತು ಮಲೆಯಾಳಂನಲ್ಲೂಈ ಸಿನಿಮಾ ಬಿಡುಗಡೆ ಆಗುತ್ತಿದೆ

ಉತ್ತಮ ಡಬ್ಬಿಂಗ್ ಸಿನಿಮಾ ಕೊಟ್ಟಾಗ ಪ್ರೇಕ್ಷಕರು ತಪ್ಪದೇ ನೋಡುತ್ತಾರೆಂಬುದನ್ನು ಸೈರಾ ನಿರೂಪಿಸಿದೆ. ಮೊದಲು ಈ ಚಿತ್ರವನ್ನು ರಿಲೀಸ್ ಮಾಡಲು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಒಪ್ಪಲಿಲ್ಲ. ನಾವು ಮನವಿ ಮಾಡಿಕೊಂಡ ನಂತರ ರಿಲೀಸ್ ಮಾಡಿದರು. ಅಲ್ಲದೆ, ಈ ಚಿತ್ರದಲ್ಲಿಸುದೀಪ್ ಅವರೇ ನಟಿಸಿ ಕನ್ನಡದಲ್ಲೇ ತಮ್ಮ ಪಾತ್ರಕ್ಕೆ ವಾಯ್್ಸ ನೀಡಿದ್ದಾರೆ. ಹೀಗಾಗಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವತ್ತಿನವರೆಗೂ ಶೇ.70ಕ್ಕೂ ಹೆಚ್ಚು ಪ್ರಮಾಣದಲ್ಲಿ ಚಿತ್ರಮಂದಿರಗಳು ಬೆಂಗಳೂರಿನಲ್ಲಿ ಭರ್ತಿಯಾಗುತ್ತಿವೆ ಎಂದು ಬನವಾಸಿ ಬಳಗದ ಅರುಣ್ ಜಾವಗಲ್ ತಿಳಿಸಿದ್ದಾರೆ. ದಬಾಂಗ್-3ಚಿತ್ರಕ್ಕೂ ಇದೇ ರೀತಿಯ ನಿರೀಕ್ಷೆ ಇದೆ. ಸುದೀಪ್ ಅವರೇ ಮಹತ್ವದ ಪಾತ್ರ ಮಾಡಿರುವುದು ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
KOLAR NEWS PAPER 27-12-2022