News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

60

ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

 ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ  ದೃಶ್ಯವು  ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು  ಸಹ ತಮ್ಮ  ಸಂತಸ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.