ಸುದ್ದಿ

ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

984


ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ ಮನೆಯ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.

 ಒಂದು ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರು ಮಾತ್ರ ಇರುವಂತೆ ಸಾಫ್ಟ್ ವೇರ್ ರಚಿಸಿ ಐಡಿ ಕಾರ್ಡ್ ವಿತರಿಸಲು ತಿಳಿಸಲಾಗಿದೆ.ಪ್ರತಿ ಸ್ತ್ರೀ ಶಕ್ತಿ ಗುಂಪಿಗೆ ಸುತ್ತುನಿಧಿ 5000 ರೂ. ಸ್ವಸಹಾಯ ಗುಂಪುಗಳಿಗೆ 25,000 ರೂ. ವರೆಗೂ ನೀಡಲಾಗುವುದು. ರಾಜ್ಯದಲ್ಲಿ 1.54 ಲಕ್ಷ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಂದ 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ.

ಇದುವರೆಗೂ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ. ಈ ಕುರಿತಾಗಿ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಸ್ತ್ರೀ ಶಕ್ತಿ ಯೋಜನೆ ಬಲಗೊಳಿಸಲು ವಿಮಾನ, ರೈಲು, ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.