ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.
ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.
ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು
ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…