ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು
ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ

ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು ಇಲ್ಲಿ ಮಹಿಳೆಯರಿಗೆ ಕೆಲವು ಡ್ರೆಸ್ ಕೋಡ್ ಗಳನ್ನ ವಿಧಿಸಲಾಗಿದೆ ಅದನ್ನು ಮೀರಿ ಅವರು ತಮಗೆ ಇಷ್ಟ ಬಂದಂತೆ ಬಟ್ಟೆಗಳನ್ನು ಧರಿಸುವ ಹಾಗೆ ಇಲ್ಲ. ಈ ಮಹಿಳೆಯರು ಕಪ್ಪು ಬಣ್ಣದ ಬುರ್ಕಾ ಅಥವಾ ನಿಲುವಂಗಿಯನ್ನು ತೊಡುತ್ತಾರೆ ಇವುಗಳನ್ನು ಅಭಯ ಎಂದು ಕರೆಯುತ್ತಾರೆ. ಇದರ ಜೊತೆಗೆ ತಲೆ ಮೇಲೆ ಸ್ಕಾರ್ಫ್ ಧರಿಸಲಾಗುತ್ತದೆ ಅಲ್ಲದೆ ಮಹಿಳೆಯರು ಅತಿಯಾಗಿ ಮೇಕಪ್ ಮಾಡಿಕೊಳ್ಳುವಂತೆ ಇಲ್ಲ ಮಹಿಳೆಯರು ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದರೆ ಶೋಷಣೆಗೆ ಒಳಗಾಗುತ್ತಾರೆ ಎಂಬ ನಂಬಿಕೆ ಪುರುಷರದ್ದು.

ಸೌದಿ ಹೆಣ್ಣು ಮಕ್ಕಳು ಅನ್ಯ ಪುರುಷರ ಜೊತೆ ಮಾತನಾಡುವ ಹಾಗೆ ಇಲ್ಲ. ಹೌದು ಮಹಿಳೆಯರು ಅಪ್ಪಿ ತಪ್ಪಿಯೂ ಅನ್ಯ ಪುರುಷರ ಜೊತೆ ಮಾತನಾಡುವ ಹಾಗೆ ಇಲ್ಲ ಹೀಗಾಗಿ ಬಹುತೇಕ ಸರ್ಕಾರಿ ಕಚೇರಿಗಳು ಬ್ಯಾಂಕ್ ಯೂನಿವರ್ಸಿಟಿ ಮುಂತಾದ ಕಡೆಗಳಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಗಮನ ಮತ್ತು ನಿರ್ಗಮನದ ವ್ಯವಸ್ಥೆ ಮಾಡಲಾಗಿದೆ.ಅಷ್ಟೆ ಯಾಕೆ ಸಾರ್ವಜನಿಕ ಸಾರಿಗೆ ಪಾರ್ಕ್ ಬೀಚ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯು ಅನ್ಯ ಪುರುಷರೊಂದಿಗೆ ಓಡಾಡುವುದು ಅಥವಾ ಮಾತನಾಡುವುದನ್ನು ನಿರ್ಭಂದ ಮಾಡಲಾಗಿದೆ.

ಹೆಣ್ಣು ಕ್ರೀಡೆಯಲ್ಲಿ ಸ್ವತಂತ್ರವಾಗಿ ಪಾಲ್ಗೊಳ್ಳುವಂತೆ ಇಲ್ಲ. ಹೌದು ಸ್ನೇಹಿತರೆ ಕ್ರೀಡೆಯಲ್ಲಿ ಸ್ವತಂತ್ರವಾಗಿ ಪಾಲ್ಗೊಳ್ಳಲು ಮಹಿಳೆಯರಿಗೆ ಅಧಿಕಾರವೇ ಇಲ್ಲ.ಎಷ್ಟರ ಮಟ್ಟಿಗೆ ಅಂದರೆ 2012 ರಲ್ಲಿ ಮೊದಲ ಬಾರಿಗೆ ಸೌದಿ ಅರೇಬಿಯಾ ತನ್ನ ಮಹಿಳಾ ಅಥ್ಲೆಟ್ ಗಳನ್ನು ಒಲಂಪಿಕ್ಸ್ ಗೆ ಕಳಿಸಿತ್ತು ಇದನ್ನು ವಿರೋಧಿಸಿದ ಒಂದು ವರ್ಗ ಮಹಿಳಾ ಅಥ್ಲೆಟ್ ಗಳನ್ನು ವೇಶ್ಯೆಯರು ಎಂದು ಟೀಕೆ ಮಾಡಿತ್ತು ಅದಾದ ಬಳಿಕ 2015 ರಲ್ಲಿ ಮಹಿಳೆಯರನ್ನು ಹೊರತುಪಡಿಸಿ ಒಲಂಪಿಕ್ಸ್ ಆಯೋಜಿಸಲು ಸೌದಿ ಅರೇಬಿಯಾ ಮುಂದೆ ಬಂದಿತ್ತು ಆದರೆ ಅದಕ್ಕೆ ಅವಕಾಶ ಸಿಗಲಿಲ್ಲ ಇದೆಲ್ಲದರ ನಡುವೆ ಸೌದಿ ಅರೇಬಿಯಾ ರಾಷ್ಟ್ರೀಯ ಸ್ಟೇಡಿಯಂ ಪ್ರವೇಶಿಸಲು 2017 ರಲ್ಲಿ ಮಹಿಳೆಯರಿಗೆ ಮೊದಲ ಬಾರಿಗೆ ಅವಕಾಶ ನೀಡಲಾಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.