ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…