News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

62

ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ತಂಡ ಮೊದಲ ಬಾರಿಗೆ ಸ್ವತಂತ್ರವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ತಂಡದ ಎಲ್ಲಾ ಸದಸ್ಯರಿಗೆ ಧನ್ಯವಾದ. ಇಂತಹ ಕಾರ್ಯಗಳು ಮತ್ತಷ್ಟು ಮಾಡುವ ಆಸೆ ಇದೆ ಎಂದು ತಿಳಿಸಿದರು.

ಪ್ರಣಿತಾ ಫೌಂಡೇಶನ್ ಸಂಸ್ಥೆ ಕೈಗೊಳ್ಳುವ ಎಲ್ಲಾ ಸಾಮಾಜಿಕ ಕಾರ್ಯಗಳ ಮಾಹಿತಿ ಒಳಗೊಂಡ www.pranithafoundation.org ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ. ಇವರೊಂದಿಗೆ ಕೈಜೋಡಿಸಲು ಇಷ್ಟಪಡುವವರು ವೆಬ್ ಸೈಟ್ ಮೂಲಕ ಸಂಪರ್ಕಿಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…