ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.

12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು.

ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.

ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…