ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ .

ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ, ದೇವಾಲಯದ ತಾಣವು ಸಾಟಿಯಿಲ್ಲದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿರುವ ಈ ರಾಮ ಮಂದಿರವು ಧರ್ಮಸ್ಥಳಕ್ಕೆ ಹೋದಾಗ ಭೇಟಿ ನೀಡಲೇ ಬೇಕಾದ ತಾಣವಾಗಿದೆ.

ರಾಮ ನೆಲೆಸಿದ್ದ ಸ್ಥಳ : ಪುರಾಣದ ಪ್ರಕಾರ, ಭಗವಾನ್ ರಾಮನು ‘ಸೀತಾನ್ವೇಷಣೆ ’ ಅಂದರೆ ಸೀತೆಯನ್ನು ಹುಡುಕುತ್ತಿದ್ದ ಸಮಯದಲ್ಲಿ ಸ್ವಲ್ಪ ಕಾಲ ಇಲ್ಲಿಯೇ ಇದ್ದರು. ನಂತರ ಪ್ರಸಿದ್ಧ ಆಧ್ಯಾತ್ಮಿಕ ನಾಯಕ ಮತ್ತು ಯೋಗ ಗುರುಗಳಾಗಿದ್ದ ವಿಶೇಷ ದೈವಿಕ ಶಕ್ತಿಗಳನ್ನು ಹೊಂದಿದ್ದ ನಿತ್ಯಾನಂದ ಸ್ವಾಮಿ ಅವರು ತಮ್ಮ ಧರ್ಮಸ್ಥಳ ಯಾತ್ರೆಯ ಸಂದರ್ಭದಲ್ಲಿ ಇಲ್ಲಿ ಉಳಿದುಕೊಂಡಿದ್ದರು ಆಗ ಅವರು ಇಲ್ಲಿ ರಾಮನ ಮಂದಿರ ನಿರ್ಮಾಣವಾಗ ಬೇಕೆಂದು ಭಾವಿಸಿದ್ದರು.

ಯಾರು ನಿರ್ಮಿಸಿದ್ದು? : 1978 ರ ವರೆಗೆ ಇಲ್ಲಿ ಬರೀ ಒಂದು ನಿತ್ಯಾನಂದ ಆಶ್ರಮವನ್ನು ಹೊರತುಪಡಿಸಿ ಬೇರೇನೂ ಇರಲಿಲ್ಲ.1978 ರಲ್ಲಿ ಬೆಂಗಳೂರಿನ ಶ್ರೀ ಬಾಲಾ ಶಿವಯೋಗಿ ಮಹಾರಾಜ್ ಅವರು ರಾಮ ಮಂದಿರಕ್ಕೆ ಅಡಿಪಾಯ ಹಾಕಿದರು. ನಂತರ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಎರಡು ಎಕರೆ ಭೂಮಿಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಿದರು.2007 ರಲ್ಲಿ ಮಂದಿರದ ‘ಪ್ರತಿಷ್ಠ ಬ್ರಹ್ಮಕಲಾಶೋತ್ಸವ’ವನ್ನು 45 ದಿನಗಳ ಕಾಲ ನಡೆಸಲಾಯಿತು.
ಯಾವಾಗ ಭೇಟಿ ನೀಡುವುದು ಸೂಕ್ತ
ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಧರ್ಮಸ್ಥಳವು ಅತ್ಯಂತ ಅನುಕೂಲಕರ ಹವಾಮಾನವನ್ನು ಹೊಂದಿರುತ್ತದೆ. ಹೀಗಾಗಿ, ಹೆಚ್ಚಿನ ಪ್ರವಾಸಿಗರು ಈ ಅವಧಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಾರೆ.
ತಲುಪುವುದು ಹೇಗೆ?
ದೇವಾಲಯವು ಮಂಜುನಾಥ ದೇವಸ್ಥಾನದಿಂದ ಪೂರ್ವಕ್ಕೆ3.5 ಕಿ.ಮೀ ದೂರದಲ್ಲಿರುವ ಬೆಳ್ತಂಡಿಗೆ ಹೋಗುವ ಮಾರ್ಗದಲ್ಲಿದೆ. ಕನ್ಯಾಡಿ ಶ್ರೀ ರಾಮ ಕ್ಷೇತ್ರವು ಮಂಗಳೂರಿನಿಂದ 74ಕಿಲೋಮೀಟರ್ ದೂರದಲ್ಲಿದೆ. ಮಂಗಳೂರು – ಧರ್ಮಸ್ಥಳ ರಸ್ತೆಯಲ್ಲಿರುವ ಧರ್ಮಸ್ಥಳಕ್ಕೆ ಕೇವಲ 4 ಕಿಲೋಮೀಟರ್ ದೂರದಲ್ಲಿರುವ ಕಾರಣ ಈ ಸ್ಥಳಕ್ಕೆ ಭೇಟಿ ನೀಡುವುದು ಅಷ್ಟೊಂದು ಕಷ್ಟವೇನಲ್ಲ. ಸ್ಥಳೀಯ ಬಸ್ಸುಗಳು ಮತ್ತು ಟ್ಯಾಕ್ಸಿಗಳು ಶ್ರವಣ ಬೆಳಗೋಳದವರೆಗೆ ಸುಲಭವಾಗಿ ಲಭ್ಯವಿವೆ, ಇದು ಹತ್ತಿರದ ಜನಪ್ರಿಯ ಪ್ರವಾಸಿ ತಾಣವಾಗಿದೆ. ಆದ್ದರಿಂದ, ರಾಮ ಮಂದಿರವನ್ನು ನಗರದ ಎಲ್ಲಾ ಭಾಗಗಳಿಂದ ಸುಲಭವಾಗಿ ಪ್ರವೇಶಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…