ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…