ಸುದ್ದಿ

150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

61

ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ  21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….

ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು?  ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ  ನೀ ಇರೋದು ಮೂರು ದಿವಸ……..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • ಆಟೋಮೊಬೈಲ್ಸ್

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು!ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.