ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ.
2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.
ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ಈ ಮಾಹಿತಿಯನ್ನು ಅಧಿಕೃತಗೊಳಿಸಿದ್ದು, 2021 ಜನವರಿಯಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸರ್ಕಾರಿ ಉದ್ಯೋಗಕ್ಕೆ ಪರಿಗಣಿಸಲಾಗುವುದಿಲ್ಲ, ಜನಸಂಖ್ಯಾ ನಿಯಂತ್ರಣ ಇದರ ಹಿಂದಿರುವ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.
ಇದೇ ವೇಳೆ ಹೊಸ ಭೂಕಾಯ್ದೆಯನ್ನು ಕೂಡ ಜಾರಿಗೆ ತರಲಾಗಿದ್ದು ಭೂರಹಿತ ರೈತರಿಗೆ ಜಮೀನನ್ನು ಒದಗಿಸುವುದರ ಜೊತೆಗೆ ಮನೆ ನಿರ್ಮಿಸಲು ಕೂಡ ಅನುವು ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…