ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು.
ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ ರನ್ನ ಪ್ರಿಯಾಂಕಾ ನಾಮಿನೇಟ್ ಮಾಡಿದ್ದಾರೆ. ಹಾಗಾದ್ರೆ, ಎರಡನೇ ವಾರ ‘ಬಿಗ್ ಬಾಸ್’ ಮನೆಯಿಂದ ಹೊರ ಹೋಗಲು ಯಾರೆಲ್ಲಾ ನಾಮಿನೇಟ್ ಆಗಿದ್ದಾರೆ ಅಂದ್ರಾ.?
‘ಬಿಗ್ ಬಾಸ್’ ನೀಡಿದ್ದ ಚಟುವಟಿಕೆಗಳಲ್ಲಿ ಉತ್ತಮ ಪರ್ಫಾಮೆನ್ಸ್ ಕೊಟ್ಟಿದ್ದ ದುನಿಯಾ ರಶ್ಮಿ ಈ ವಾರ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಕ್ಯಾಪ್ಟನ್ರಶ್ಮಿ.. ಪ್ರಿಯಾಂಕಾ ರನ್ನ ನೇರವಾಗಿ ನಾಮಿನೇಟ್ ಮಾಡಿದರು. ‘ಬಿಗ್ ಬಾಸ್’ ಮನೆಯಿಂದ ಹೊರಗೆಹೋಗುವ ಮುನ್ನ ಗುರುಲಿಂಗ ಸ್ವಾಮೀಜಿ ಅವರಿಗೆ ವಿಶೇಷ ಅಧಿಕಾರ ಲಭಿಸಿತ್ತು.
ಅದರ ಅನ್ವಯ ಚಂದನ್ ಆಚಾರ್ ರನ್ನ ಗುರುಲಿಂಗ ಸ್ವಾಮೀಜಿ ಡೈರೆಕ್ಟಾಗಿ ನಾಮಿನೇಟ್ ಮಾಡಿದರು. ”ಅವಶ್ಯಕತೆ ಇಲ್ಲದೆ ಹೋದರೂ ತುಂಬಾ ಕಿರುಚಾಡುತ್ತಾರೆ” ಎಂಬ ಕಾರಣ ಕೊಟ್ಟು ಭೂಮಿ ಶೆಟ್ಟಿ, ರಾಜು ತಾಳಿಕೋಟೆ, ಚೈತ್ರ ಕೊಟ್ಟೂರು ಮತ್ತು ಪ್ರಿಯಾಂಕಾ.. ಸುಜಾತಾ ರನ್ನ ನಾಮಿನೇಟ್ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…