ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ.
ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ.
ರಾಷ್ಟ್ರೀಯ ಭದ್ರತೆ ಧಕ್ಕೆ ತರುವ ಪೋಸ್ಟ್ಗಳ ಪ್ರಕರಣಗಳನ್ನು ಸುಪ್ರೀಕೋರ್ಟ್ಗೆ ವರ್ಗಾಯಿಸುವಂತೆ ಫೇಸ್ಬುಕ್ ಮತ್ತು ವಾಟ್ಸಾಪ್ ಸಂಸ್ಥೆಗಳು ಕೋರಿದ್ದವು.
ಡೀಕ್ರಿಫ್ಟ್ಗೆ ಸಂಬಂಧಿಸಿದಂತೆ ತನ್ನ ಬಳಿ ಯಾವುದೇ ಕೀ ಇಲ್ಲ ಎಂದಿರುವ ಫೇಸ್ಬುಕ್ ಮತ್ತು ವಾಟ್ಸಾಪ್ ಸಂಸ್ಥೆಗಳು, ಈ ವಿಷಯದಲ್ಲಿ ನಾವು ತನಿಖಾಧಿಕಾರಿಗಳಿಗೆ ಮಾತ್ರ ಸಹಕಾರ ನೀಡಬಹುದಾಗಿವೆ ಎಂದು ಕೋರ್ಟ್ಗೆ ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…