News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

31

ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ.

ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ.

ರಾಷ್ಟ್ರೀಯ ಭದ್ರತೆ ಧಕ್ಕೆ ತರುವ ಪೋಸ್ಟ್‌ಗಳ ಪ್ರಕರಣಗಳನ್ನು ಸುಪ್ರೀಕೋರ್ಟ್‌ಗೆ ವರ್ಗಾಯಿಸುವಂತೆ ಫೇಸ್‌ಬುಕ್‌ ಮತ್ತು ವಾಟ್ಸಾಪ್‌ ಸಂಸ್ಥೆಗಳು ಕೋರಿದ್ದವು.

ಡೀಕ್ರಿಫ್ಟ್‌ಗೆ ಸಂಬಂಧಿಸಿದಂತೆ ತನ್ನ ಬಳಿ ಯಾವುದೇ ಕೀ ಇಲ್ಲ ಎಂದಿರುವ ಫೇಸ್‌ಬುಕ್ ಮತ್ತು ವಾಟ್ಸಾಪ್ ಸಂಸ್ಥೆಗಳು, ಈ ವಿಷಯದಲ್ಲಿ ನಾವು ತನಿಖಾಧಿಕಾರಿಗಳಿಗೆ ಮಾತ್ರ ಸಹಕಾರ ನೀಡಬಹುದಾಗಿವೆ ಎಂದು ಕೋರ್ಟ್‌ಗೆ ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.