ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.
ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್ಗಳು, 100 ಲ್ಯಾಂಪ್ಗಳು ಮತ್ತು 50 ಟೇಬಲ್ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.
2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.
ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…