ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ.
ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್, ಅವಕಾಶ ಸಿಕ್ಕರೆ ಖಂಡಿತಾ ಕನ್ನಡ ಚಿತ್ರದಲ್ಲಿ ನಟಿಸೋದಾಗಿ ಹೇಳಿಕೊಂಡಿದ್ದಾರೆ. ಇದರ ಲೈವ್ ಸ್ಟ್ರೀಮಿಂಗ್ ಸಂದರ್ಭದಲ್ಲಿ ನಿರ್ದೇಶಕ ಅನೂಪ್ ಭಂಡಾರಿ ಈ ಬಗ್ಗೆ ಸಲ್ಮಾನ್ ಮುಂದೊಂದು ಆಫರ್ ಇಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಲ್ಮಾನ್ ಖಂಡಿತಾ ನಟಿಸೋದಾಗಿ ಹೇಳಿಕೊಂಡಿದ್ದಾರೆ.
ಈಗಾಗಲೇ ಸುದೀಪ್ ಅವರೊಂದಿಗೆ ನಟಿಸಿಯಾಗಿದೆ. ಕನ್ನಡ ನಿರ್ದೇಶಕರೊಂದಿಗೂ ನಟಿಸೋ ಆಸೆಯಿದೆ. ಇಷ್ಟರಲ್ಲಿಯೇ ಬೆಂಗಳೂರಿಗೆ ಬಂದು ಅಭಿಮಾನಿಗಳನ್ನೆಲ್ಲ ಭೇಟಿಯಾಗೋದಾಗಿಯೂ ಸಲ್ಮಾನ್ ಹೇಳಿಕೊಂಡಿದ್ದಾರೆ.
ಕಿಚ್ಚ ಸುದೀಪ್ ದಬಾಂಗ್ 3 ಚಿತ್ರದಲ್ಲಿ ಖಡಕ್ ವಿಲನ್ ಆಗಿ ನಟಿಸಿದ ಮೇಲಂತೂ ಸಲ್ಮಾನ್ ಖಾನ್ಗೆ ಕನ್ನಡದೊಂದಿಗಿನ ನಂಟು ಬಲವಾಗಿದೆ. ಅವರು ಮುಂಬರೋ ದಿನಗಳಲ್ಲಿ ಸುದೀಪ್ ಅವರೊಂದಿಗೇ ಕನ್ನಡಕ್ಕೆ ಆಗಮಿಸುವಂತಾದರೂ ಅಚ್ಚರಿಯೇನಿಲ್ಲ. ಹೀಗೆ ಇಂದು ಬಿಡುಗಡೆಗೊಂಡಿರೋ ಟ್ರೇಲರ್ಗೆ ಅಭೂತಪೂರ್ವ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.