ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.

ಬೆಳಗ್ಗಿನ ಸಮಯದಲ್ಲಿ ನೋಡಲು ಈ ಸ್ಥಳಗಳು ಎಷ್ಟು ವಿಸ್ಮಯ ವಾಗಿರುತ್ತವೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರದಲ್ಲಿ ನೋಡಲು ಅತಿ ಹೆಚ್ಚು ಆಕರ್ಷಣೀಯ ವಾಗಿರುವುದನ್ನು ನಾವು ಕಾಣಬಹುದಾಗಿದೆ. ಆದ್ದರಿಂದ ಬೆಳಗಿನ ಸಮಯಕ್ಕಿಂತ ಹೆಚ್ಚಾಗಿ ರಾತ್ರಿ ಸಮಯದಲ್ಲಿ ಪ್ರಯಾಣಿಕರನ್ನು ಈ ರೀತಿಯ ಸ್ಥಳಗಳು ಆಕರ್ಷಿಸುತ್ತವೆ.

ಆದರೆ ಸ್ನೇಹಿತರೇ ಪ್ರಪಂಚದ ಏಳು ಅದ್ಭುತಗಳಲ್ಲಿ ಅಂದೆನಿಸಿ ಕೊಂಡಿರುವ ತಾಜ್ಮಮಹಲ್ ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವದೆತ್ತರಕ್ಕೆ ಕೊಂಡೊಯ್ದಿರುವ ಸ್ಥಳ. ಇದನ್ನು ನೋಡಲು ವರ್ಷಕ್ಕೆ ಅರವತ್ತರಿಂದ ಎಪ್ಪತ್ತು ಲಕ್ಷ ಪ್ರವಾಸಿಗರು ಬರುತ್ತಾರೆ ಆದರೂ ಕೂಡ ಈ ತಾಜ್ ಮಹಲ್ ನಲ್ಲಿ ನೀವು ನಂಬಲು ಸಾಧ್ಯವಾಗದಂತಹ ಒಂದು ವಿಶೇಷ ಆಚರಣೆ ಇದೆ ಅದೇನೆಂದರೆ ಈ ತಾಜ್ ಮಹಲ್ ಗೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರವನ್ನು ಮಾಡಲಾಗುವುದಿಲ್ಲ. ಲಕ್ಷಾಂತರ ಪ್ರವಾಸಿಗರು ಬಂದರೂ ಕೂಡ ಒಂದು ಸಣ್ಣ ದೀಪವನ್ನು ಈ ಮನಮೋಹಕ ತಾಜ್ ಮಹಲ್ ನಲ್ಲಿ ಇಡುವುದಿಲ್ಲ ಯಾಕೆ ಎಂದು ನೀವು ತಿಳಿದಿದ್ದೀರಿ ಇದಕ್ಕೆ ಕೇವಲ ಒಂದು ಚಿಕ್ಕ ಕಾರಣ ಇರುವುದನ್ನು ನಾವು ಕಾಣಬಹುದಾಗಿದೆ ಈ ಕಾರಣ ಏನೆಂದರೆ.

ಎಲ್ಲರೂ ತಿಳಿದಿರುವ ಹಾಗೆ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನಿಸಿಕೊಳ್ಳಲು ಪ್ರಮುಖ ಕಾರಣ ಈ ತಾಜ್ ಮಹಲ್ ವಿನ್ಯಾಸ. ಈ ತಾಜ್ಮಮಹಲ್ ಕಟ್ಟಲು ಬಳಸಿರುವ ಅಮೃತ ಶಿಲೆಗಳು ತಾಜ್ ಮಹಲ್ ಪ್ರಸಿದ್ಧಿಯಾಗಿರುವುದು ಮತ್ತು ಇಂದಿಗೂ ಪ್ರವಾಸಿಗರನ್ನು ಆಕರ್ಷಿಸುವುದು ಕೇವಲ ಅದರ ವಿನ್ಯಾಸ ಮತ್ತು ಅಮೃತ ಶಾಲೆಗಳಿಂದ ಮಾತ್ರ. ಶಹಜಾನ್ ಮುಮ್ತಾಜಳ ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ಅಮೃತ ಶಿಲೆಗಳಿಂದ ಕಟ್ಟಿರುವುದರಿಂದ ರಾತ್ರಿ ವೇಳೆಯಲ್ಲಿ ಇದಕ್ಕೆ ದೀಪಗಳ ಅಲಂಕಾರ ಬೇಕಾಗಿರುವುದಿಲ್ಲ.

ಅದರಲ್ಲೂ ಹುಣ್ಣಿಮೆಯ ದಿನಗಳಲ್ಲಿ ಇದನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲದು ಆದರೆ ಇಲ್ಲಿ ರಾತ್ರಿ ವೇಳೆಯಲ್ಲಿ ಪ್ರವಾಸಿಗರನ್ನು ಇದರ ಹತ್ತಿರವೂ ಕೂಡ ಬಿಡದಿರುವುದು ಒಂದು ಆಶ್ಚರ್ಯಕರ ಸಂಗತಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಬಂದು ಸೇರುವ ಈ ಸ್ಥಳದಲ್ಲಿ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಎಂಥದ್ದೇ ಸಂದರ್ಭದಲ್ಲಿ ಪ್ರವಾಸಿಗರನ್ನು ಬಿಡುವುದಿಲ್ಲ ಕಾರಣ ಕೇವಲ ಪ್ರವಾಸಿಗರ ರಕ್ಷಣೆಯ ದೃಷ್ಟಿಯಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…