ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.

ಬೆಳಗ್ಗಿನ ಸಮಯದಲ್ಲಿ ನೋಡಲು ಈ ಸ್ಥಳಗಳು ಎಷ್ಟು ವಿಸ್ಮಯ ವಾಗಿರುತ್ತವೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರದಲ್ಲಿ ನೋಡಲು ಅತಿ ಹೆಚ್ಚು ಆಕರ್ಷಣೀಯ ವಾಗಿರುವುದನ್ನು ನಾವು ಕಾಣಬಹುದಾಗಿದೆ. ಆದ್ದರಿಂದ ಬೆಳಗಿನ ಸಮಯಕ್ಕಿಂತ ಹೆಚ್ಚಾಗಿ ರಾತ್ರಿ ಸಮಯದಲ್ಲಿ ಪ್ರಯಾಣಿಕರನ್ನು ಈ ರೀತಿಯ ಸ್ಥಳಗಳು ಆಕರ್ಷಿಸುತ್ತವೆ.

ಆದರೆ ಸ್ನೇಹಿತರೇ ಪ್ರಪಂಚದ ಏಳು ಅದ್ಭುತಗಳಲ್ಲಿ ಅಂದೆನಿಸಿ ಕೊಂಡಿರುವ ತಾಜ್ಮಮಹಲ್ ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವದೆತ್ತರಕ್ಕೆ ಕೊಂಡೊಯ್ದಿರುವ ಸ್ಥಳ. ಇದನ್ನು ನೋಡಲು ವರ್ಷಕ್ಕೆ ಅರವತ್ತರಿಂದ ಎಪ್ಪತ್ತು ಲಕ್ಷ ಪ್ರವಾಸಿಗರು ಬರುತ್ತಾರೆ ಆದರೂ ಕೂಡ ಈ ತಾಜ್ ಮಹಲ್ ನಲ್ಲಿ ನೀವು ನಂಬಲು ಸಾಧ್ಯವಾಗದಂತಹ ಒಂದು ವಿಶೇಷ ಆಚರಣೆ ಇದೆ ಅದೇನೆಂದರೆ ಈ ತಾಜ್ ಮಹಲ್ ಗೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರವನ್ನು ಮಾಡಲಾಗುವುದಿಲ್ಲ. ಲಕ್ಷಾಂತರ ಪ್ರವಾಸಿಗರು ಬಂದರೂ ಕೂಡ ಒಂದು ಸಣ್ಣ ದೀಪವನ್ನು ಈ ಮನಮೋಹಕ ತಾಜ್ ಮಹಲ್ ನಲ್ಲಿ ಇಡುವುದಿಲ್ಲ ಯಾಕೆ ಎಂದು ನೀವು ತಿಳಿದಿದ್ದೀರಿ ಇದಕ್ಕೆ ಕೇವಲ ಒಂದು ಚಿಕ್ಕ ಕಾರಣ ಇರುವುದನ್ನು ನಾವು ಕಾಣಬಹುದಾಗಿದೆ ಈ ಕಾರಣ ಏನೆಂದರೆ.

ಎಲ್ಲರೂ ತಿಳಿದಿರುವ ಹಾಗೆ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನಿಸಿಕೊಳ್ಳಲು ಪ್ರಮುಖ ಕಾರಣ ಈ ತಾಜ್ ಮಹಲ್ ವಿನ್ಯಾಸ. ಈ ತಾಜ್ಮಮಹಲ್ ಕಟ್ಟಲು ಬಳಸಿರುವ ಅಮೃತ ಶಿಲೆಗಳು ತಾಜ್ ಮಹಲ್ ಪ್ರಸಿದ್ಧಿಯಾಗಿರುವುದು ಮತ್ತು ಇಂದಿಗೂ ಪ್ರವಾಸಿಗರನ್ನು ಆಕರ್ಷಿಸುವುದು ಕೇವಲ ಅದರ ವಿನ್ಯಾಸ ಮತ್ತು ಅಮೃತ ಶಾಲೆಗಳಿಂದ ಮಾತ್ರ. ಶಹಜಾನ್ ಮುಮ್ತಾಜಳ ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ಅಮೃತ ಶಿಲೆಗಳಿಂದ ಕಟ್ಟಿರುವುದರಿಂದ ರಾತ್ರಿ ವೇಳೆಯಲ್ಲಿ ಇದಕ್ಕೆ ದೀಪಗಳ ಅಲಂಕಾರ ಬೇಕಾಗಿರುವುದಿಲ್ಲ.

ಅದರಲ್ಲೂ ಹುಣ್ಣಿಮೆಯ ದಿನಗಳಲ್ಲಿ ಇದನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲದು ಆದರೆ ಇಲ್ಲಿ ರಾತ್ರಿ ವೇಳೆಯಲ್ಲಿ ಪ್ರವಾಸಿಗರನ್ನು ಇದರ ಹತ್ತಿರವೂ ಕೂಡ ಬಿಡದಿರುವುದು ಒಂದು ಆಶ್ಚರ್ಯಕರ ಸಂಗತಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಬಂದು ಸೇರುವ ಈ ಸ್ಥಳದಲ್ಲಿ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಎಂಥದ್ದೇ ಸಂದರ್ಭದಲ್ಲಿ ಪ್ರವಾಸಿಗರನ್ನು ಬಿಡುವುದಿಲ್ಲ ಕಾರಣ ಕೇವಲ ಪ್ರವಾಸಿಗರ ರಕ್ಷಣೆಯ ದೃಷ್ಟಿಯಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.