ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ.
ಮರುದಿನ ಬೆಳಗ್ಗೆ ಅಡುಗೆ ವಿಭಾಗದ ಚೀಫ್ ಆಗಿರುವ ಸುಜಾತ ಅವರು ಸೇಬು ಯಾರು ತಿಂದರು ಎಂದು ಪ್ರಶ್ನಿಸಿದ್ದಾರೆ. ಆಗ ಚೈತ್ರ ನಾನೇ ಸೇಬು ತಿಂದಿರುವುದು ಎಂದು ಹೇಳಿದ್ದಾರೆ. ಬಳಿಕ ನಾನೊಬ್ಬಳೇ ಸೇಬು ತಿನ್ನಲಿಲ್ಲ ಚಂದನ್ ಅವರಿಗೆ ಕೊಟ್ಟು, ಎಲ್ಲರಿಗೂ ಕೊಟ್ಟು ತಿಂದೆ ಎಂದು ಉತ್ತರಿಸಿದ್ದಾರೆ.
ರಾತ್ರಿ ಪರ್ಮಿಶನ್ ಕೊಟ್ಟ ಚಂದನ್ ಆಚಾರ್ ಬೆಳಗ್ಗೆ ಚೈತ್ರ ಕೋಟೂರ್ ಗೆ ಕಿರಿಕಿರಿ ಮಾಡಿದರು. ”ನನ್ನ ಜೊತೆಗೆ ಚಂದನ್ ಕೂಡ ತಿಂದರು” ಅಂತ ಚೈತ್ರ ಹೇಳಿದ್ದಕ್ಕೆ ಅದು ತಪ್ಪು ಅಂತ ಎಲ್ಲರಲ್ಲಿಯೂ ರಿಜಿಸ್ಟರ್ ಆಗಲು ಪದೇ ಪದೇ ”ಡೀಸೆನ್ಸಿ ಇಲ್ಲ” ಅಂತ ಹೇಳಿ ಹೇಳಿ ಚೈತ್ರ ಪಿತ್ತ ನೆತ್ತಿಗೇರಿಸಿದರು.ಈ ವೇಳೆ ಚೈತ್ರ, ಚಂದನ್ ಮೇಲೆ ರೇಗಾಡುತ್ತಾರೆ. ಮತ್ತೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಮುಗಿಯುವ ಲಕ್ಷಣ ಕಾಣುತ್ತಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಜೈ ಜಗದೀಶ್ ಜೋರಾಗಿ ಗದರುತ್ತಾರೆ.
ಬಳಿಕ ಚೈತ್ರ ಮನೆಯಲ್ಲಿ ಎಲ್ಲರೂ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.ಸುಜಾತ ಹಾಗೂ ಚಂದನ್ ವರ್ತನೆಯಿಂದ ಬೇಸತ್ತ ಚೈತ್ರ ತಿಂಡಿ ತಿನ್ನುವುದಿಲ್ಲ ಎಂದು ಹಠ ಮಾಡುತ್ತಾರೆ. ಮನೆಯಲ್ಲಿದ್ದ ಸ್ಪರ್ಧಿಗಳು ಎಷ್ಟೇ ಸಮಾಧಾನ ಮಾಡಿದರೂ ಚೈತ್ರ ತಿಂಡಿ ತಿನ್ನಲು ಒಪ್ಪುವುದಿಲ್ಲ. ಬಳಿಕ ವಾಸುಕಿ ವೈಭವ್, ಶೈನ್ ಶೆಟ್ಟಿ, ಕುರಿ ಪ್ರತಾಪ್, ಕಿಶನ್ ಸೇರಿ ಯುವತಿಯರು ಚೈತ್ರರನ್ನು ಸಮಾಧಾನ ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…