ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.
ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.
ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.
ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.
ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ