ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.

ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.

ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.

ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.

ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…