ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.
ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.
ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.
ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.
ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…