ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್.
ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?
ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೀಗಿದ್ದಾಗಲೂ ಕೂಡ ಯಾರು ಕೂಡ ಚೈತ್ರಾ ಮದುವೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. 4ವರ್ಷದ ಹಿಂದೆ ವಿಜಯನಗರದಲ್ಲಿ ಚೈತ್ರಾ ಇದ್ದರಂತೆ. ಆಗ ‘ಅನುರಾಗ ಸಂಗಮ’ ಧಾರಾವಾಹಿಯಲ್ಲಿ ನಟಿತ್ತಿದ್ದರಂತೆ ಚೈತ್ರಾ. ‘ಸೌಭಾಗ್ಯವತಿ’ ಸೀರಿಯಲ್ನಲ್ಲಿ ಕೂಡ ನಟಿಸುತ್ತಿರುವಾಗ ಚೈತ್ರಾ ಮನೆ ಚೇಂಜ್ ಮಾಡಬೇಕಿತ್ತು. ಮನೆ ಸಾಮಾನು ಶಿಫ್ಟ್ ಮಾಡುವಾಗ ಸೊಪ್ಪು ಮಾರುವವರು ಕೂಡ ಬಂದು ಸಾಮಾನು ಪ್ಯಾಕ್ ಮಾಡಲು ಸಹಾಯ ಮಾಡಿದ್ದರಂತೆ. ಚೈತ್ರಾಗೆ ಸುಸ್ತಾಗಿದ್ದಕ್ಕೆ ಅವರು ಜ್ಯೂಸ್ ತಂದುಕೊಟ್ಟರಂತೆ. ಅವರ ಹೆಸರು ರಾಜ್ಕುಮಾರ್. ರಕ್ತ ಕಡಿಮೆ ಇದೆ ಎಂದು ಮೂರು ವರ್ಷ ಪಾಲಕ್ ಸೊಪ್ಪನ್ನೇ ತಂದಿದ್ದರಂತೆ. ಗಂಡನ ಮೇಲಿನ ಪ್ರೀತಿಯಿಂದ ಪಾಲಕ್ ಸೊಪ್ಪು ಇಷ್ಟವಿಲ್ಲದಿದ್ದರೂ ಕೂಡ ಚೈತ್ರಾ ಪಾಲಕ್ ತಿನ್ನುತ್ತಿದ್ದರಂತೆ.
ಸೊಪ್ಪು ಮಾರುವವನನ್ನೇ ಚೈತ್ರಾ ಮದುವೆಯಾಗಿದ್ಧೇಕೆ ಗೊತ್ತಾ ?
ಒಮ್ಮೆ ಡಾಕ್ಟರ್ ಸೊಪ್ಪು ತಿನ್ನಬೇಕು ಅಂದರಂತೆ, ಹೀಗಾಗಿ ಸೊಪ್ಪು ಮಾರುವವರನ್ನು ಮದುವೆಯಾಗಿದ್ದಾರಂತೆ ಚೈತ್ರಾ. ಬೆಳಿಗ್ಗೆ 3ಗಂಟೆಗೆ ಎದ್ದು ಮಾರ್ಕೆಟ್ಗೆ ಸೊಪ್ಪು ಮಾರುತ್ತಾರಂತೆ. ಬೆಳಿಗ್ಗೆ ಫ್ರೆಶ್ ಆಗಿರೋ ಸೊಪ್ಪು ತಂದು ಬೇಯಿಸಿ ಉಪ್ಪು, ಖಾರ ಹಾಕಿ ತಿನ್ನಿಸಿ, ಮಾರ್ಕೆಟ್ಗೆ ಹೋಗುತ್ತಾರಂತೆ.
ಚೈತ್ರಾ ಮದುವೆ ಕಥೆ ನಿಜಾನಾ? ಬಿಗ್ ಮನೆಯವರು ಏನು ಹೇಳ್ತಾರೆ?
ಹೀಗೆ ಚೈತ್ರಾ ಕಥೆ ಹೇಳುತ್ತ ಹೋಗಿದ್ದಾರೆ. ಆದರೆ ಈ ಕಥೆಯನ್ನು ಬಿಗ್ ಮನೆಯ ಸದಸ್ಯರು ತುಂಬ ಫನ್ ಆಗಿ ಸ್ವೀಕರಿಸಿದ್ದಾರೆ. ಅಲ್ಲಿದ್ದವರಿಗೆ ಇದು ಕಟ್ಟುಕಥೆ ಎಂದು ತಿಳಿದಿದೆ. ಹೀಗಾಗಿ ಈ ವಿಚಾರದಲ್ಲಿ ಎಷ್ಟು ಕಾಮಿಡಿ ಮಾಡಬಹುದು ಅಷ್ಟು ಕಾಮಿಡಿ ಮಾಡಿದ್ದಾರೆ ಬಿಗ್ ಮನೆಯ ಇತರ ಸ್ಪರ್ಧಿಗಳು. ಮತ್ತೊಂದು ದಿನ ನಾನು ಒಂದು ಹುಡುಗನನ್ನು ತುಂಬ ತುಂಬ ಪ್ರೀತಿಸುತ್ತಿದ್ದೆ, ಆಮೇಲೆ ಸುಮ್ನಾದೆ ಎಂದಿದ್ದಾರೆ ಚೈತ್ರಾ. ಕನ್ನಡಿ ಮುಂದೆ ಕುಳಿತು ಐ ಹೇಟ್ ಯೂ, ಐ ಲವ್ ಯೂ, ನೀನು ನನಗೆ ಬೇಕು ಎಂದೆಲ್ಲ ಚೈತ್ರಾ ಕೋಟೂರು ಮಾತನಾಡಿದ್ದರು. ಬಿಗ್ ಬಾಸ್ ಮನೆಯ ಸ್ಪರ್ಧಿಗಳಲ್ಲಿ ಚೈತ್ರಾ ನಡವಳಿಕೆ ತುಂಬ ವಿಭಿನ್ನವಾಗಿದೆ ಎನ್ನೋದಂತೂ ಸತ್ಯ. ಚೈತ್ರಾ ಫೂಟೇಜ್ಗಾಗಿ ಈ ರೀತಿ ಮಾಡುತ್ತಿದ್ದಾರೋ ಅಥವಾ ನಿಜಕ್ಕೂ ಇವರು ಇರೋದು ಹೀಗೇನಾ ಎಂಬ ಸಂದೇಹ ಎಲ್ಲರಿಗೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…