ಆಧ್ಯಾತ್ಮ

ಇದು ಪರಶಿವನ ಪಂಚಾಕ್ಷರಿ ಮಹಾ ಮಂತ್ರ, ಒಮ್ಮೆ ಜಪಿಸಿ..ಮನಸ್ಸಿಗೆ ನೆಮ್ಮದಿ ಜೊತೆಗೆ ಹೆಚ್ಹು ಫಲದೊರೆಯುತ್ತದೆ…

5043

ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.

ನಾಗೇಂದ್ರ ಹಾರಾಯ ತ್ರಿಲೋಚನಾಯ, ಭಸ್ಮಾಂಗ ರಾಗಾಯ ಮಹೇಶ್ವರಾಯ!

ನಿತ್ಯಾಯ ಶುದ್ಧಾಯ ದಿಗಂಬರಾಯ, ತಸ್ಮೈ ನಕಾರಾಯ ನಮಃ ಶಿವಾಯ!!

ಮಂದಾಕಿನಿ ಸಲಿಲ ಚಂದನ ಚರ್ಚಿತಾಯ,ನಂದೀಶ್ವರ ಪ್ರಮಥನಾಥ ಮಹೇಶ್ವರಾಯ !

ಮಂದಾರ ಪುಷ್ಪ ಬಹುಪುಷ್ಪ ಸಪುಜಿತಾಯ, ತಸ್ಮೈ ಮಕಾರಾಯ ನಮಃ ಶಿವಾಯ!!

ಶಿವಾಯ ಗೌರೀ ವದನಾಬ್ಜ ವೃಂದ, ಸೂರ್ಯಾಯ ಧಕ್ಷ ದ್ವಾರನಾಶಕಾಯ!

ಶ್ರಿನೀಲಕಂಟಾಯ ವ್ರುಷಧ್ವಜಾಯ, ತಸ್ಮೈ ಶಿಕಾರಾಯ ನಮಃ ಶಿವಾಯ!!

ವಶಿಷ್ಠ ಕುಂಬ್ಹೊದ್ಭವ ಗೌತಮಾರ್ಯ,ಮುನೀಂದ್ರ ದೇವಾರ್ಚಿತ ಶೇಖರಾಯ!

ಚಂದ್ರಾರ್ಕ ವಯ್ಶ್ವ ನರಲೋಚನಾಯ, ತಸ್ಮೈ ವಕಾರಾಯ ನಮಃ ಶಿವಾಯ!!

ಯಕ್ಷ ಸ್ವರೂಪಾಯ ಜಥಾಧರಾಯ, ಪಿನಾಕ ಹಸ್ತಾಯ ಸನಾಥನಾಯ!

ದಿವ್ಯಾಯಾ ದೇವಾಯ ದಿಗಂಬರಾಯ, ತಸ್ಮೈ ಯಕಾರಾಯ ನಮಃ ಶಿವಾಯ!!

ಇತಿ ಪಂಚಾಕ್ಷರಮಿದಂ ಪುಣ್ಯಂ ಯಹ ಪಟೇ ಶಿವ ಸನ್ನಿದೌ!

ಶಿವಲೋಕಮವಾಪ್ನೋತಿ ಶಿವೇನ ಸಹಮೊಧತೆ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?