ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ.
ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕರ ಭದ್ರತೆಗಾಗಿ 13 ಸಾವಿರ ಬಸ್ ಮಾರ್ಷಲ್ಗಳನ್ನು ನೇಮಿಸಲಾಗಿದೆ.
ಈ ಹಿಂದೆಯೇ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಕುರಿತು ಭರವಸೆ ನೀಡಿದ್ದರು. ಆಗಸ್ಟ್ 29ರಂದು ದೆಹಲಿ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿಯೂ ದೊರೆತಿತ್ತು. ಸಾರಿಗೆ ಇಲಾಖೆಗೆ 479 ಕೋಟಿ ರೂ ನೀಡಲು ಸಂಪುಟ ಒಪ್ಪಿಗೆ ನೀಡಿತ್ತು.
ದೆಹಲಿ ಸಂಪುಟವು ಅಕ್ಟೋಬರ್29ರಿಂದ ದೆಹಲಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಒಪ್ಪಿಗೆ ಸೂಚಿಸಿದೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರಿವಾಲ್ ಈ ನೂತನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದರು. ಕೇವಲ ಬಸ್ಗಳಷ್ಟೇ ಅಲ್ಲದೆ ಮೆಟ್ರೋದಲ್ಲೂ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.