ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…