ಆಧ್ಯಾತ್ಮ

ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

229

ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail

“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..

ಷೋಡಶೋಪಚಾರ ಮತ್ತು ವಿಶೇಷತೆಗಳು..!

೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!

೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..

೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..

೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..

೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..

೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!

೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..

೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)

೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..

೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..

೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..

೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..

೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..

೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..

೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..

೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..

ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..

೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!

ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!

” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!

ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….