ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ
ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!
ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…