ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು.

ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು, ಬುಕ್ ಮಾಡಿದ್ದೇ ಒಂದುಬಂದಿರುವುದೇ ಇನ್ನೊಂದು ಎಂದು ಅಚ್ಚರಿಯಿಂದ ಸಂಸದರುನಿಧಾನವಾಗಿ ಆ ಬಾಕ್ಸ್ ಓಪನ್ಮಾಡಿದರು!
ಅವರಿಗೆಆಘಾತ ಕಾದಿತ್ತು. ಸ್ಯಾಮ್ಸಂಗ್ ಫೋನ್ಬಿಡಿ, ರೆಡ್ ಮಿ5ಎಫೋನ್ ಕೂಡ ಇರಲಿಲ್ಲ… ಸ್ಮಾರ್ಟ್ಫೋನ್ ಬದಲು ಎರಡುನುಣುಪಾದ ಮಾರ್ಬಲ್ ತುಂಡುಗಳು ಅವರನ್ನುಅಣಕಿಸುತ್ತಿತ್ತು!

ಈ ರೀತಿ ವಂಚನೆಗೆ ಒಳಗಾದವರು ಪಶ್ಚಿಮ ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಸಂಸದ ಖಗೇನ್ ಮುರ್ಮು.ಅವರಿಗೆ ಆನ್ಲೈನ್ ಶಾಪಿಂಗ್ಐಡಿಯಾ ಇಲ್ಲದ ಕಾರಣ, ಅವರಪುತ್ರನೇ ಸ್ಯಾಮ್ಸಂಗ್ ಫೋನ್ಖರೀದಿಗೆ ಆರ್ಡರ್ ಮಾಡಿದ್ದರು. ಹಣಪಾವತಿಯ ಆಯ್ಕೆಯನ್ನು ಕ್ಯಾಷ್ ಆನ್ ಡೆಲಿವರಿನೀಡಿದ್ದರು.

ಡೆಲಿವರಿ ಬಾಯ್ ಪಾರ್ಸೆಲ್ ತಂದು ಸಂಸದರ ಪತ್ನಿಯ ಕೈಗೆ ಕೊಟ್ಟಿದ್ದಾನೆ. ಅವರಿಂದ ಫೋನಿನ ಬೆಲೆಯಾದ 11,999 ರೂಪಾಯಿಯನ್ನು ನಗದಾಗಿ ಪಡೆದುಕೊಂಡು ವಾಪಸಾಗಿದ್ದಾನೆ. ಸೋಮವಾರ ಮನೆ ತಲುಪಿದ ಸಂಸದ ಮುರ್ಮು ಫೋನ್ ಬಾಕ್ಸ್ ಕೈಗೆತ್ತಿಕೊಂಡು ತೆರೆದು ನೋಡಿದಾಗ ಅವರಿಗೆ ಈ ಶಾಕ್ ಕಾದಿತ್ತು.
ಮಾಲ್ಡಾದ ಪೊಲೀಸ್ ಠಾಣೆಯಲ್ಲಿಈ ಬಗ್ಗೆ ದೂರುದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಇದೇವೇಳೆ, ಈ ಅಂತರ್ಜಾಲ ತಾಣದವಂಚನೆ ವಿಚಾರವನ್ನು ಗ್ರಾಹಕ ವ್ಯವಹಾರಗಳ ಸಚಿವರಗಮನಕ್ಕೆ ತರುವುದಾಗಿ ಸಂಸದ ಮುರ್ಮು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…