News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

452

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what             ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.  ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು  ದಯವಿಟ್ಟು ಶೇರ್ ಮಾಡಿ.

ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ,  ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ,  ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ,  ೧೦) ಸ್ಥಾನಮಾನ ತೊಂದರೆ,  ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772     ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸಿನಿಮಾ

    ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

    ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…